ಬೆಂಗಳೂರು ಸೇರಿದಂತೆ ಮುಂದಿನ 5 ದಿನಗಳ ಕಾಲ ಮಳೆ: ಅಲರ್ಟ್‌ ಆಗಿರಲು ಸೂಚನೆ!

ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅಮಿತ್ ಶಾ ಭೇಟಿಯಾಗಿದ್ದ ಹೆಚ್​ಡಿ ದೇವೇಗೌಡ: ಡಿಕೆ ಶಿವಕುಮಾರ್‌ ಹೇಳಿದ್ದೇನು? ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ … Continue reading ಬೆಂಗಳೂರು ಸೇರಿದಂತೆ ಮುಂದಿನ 5 ದಿನಗಳ ಕಾಲ ಮಳೆ: ಅಲರ್ಟ್‌ ಆಗಿರಲು ಸೂಚನೆ!