ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ!

ಬೆಂಗಳೂರು:-ಇಂದು ನಗರದ ಕೆಆರ್​ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಸೀಬೆ ಎಲೆಗಳಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು? ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ. ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್​ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್‌ ನಗರದಲ್ಲಿ ಕೂಡ ಜೋರು … Continue reading ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ!