RCB V/s DC ಪಂದ್ಯಕ್ಕೆ ಮಳೆ ಕಾಟ… ವರುಣ ಅಬ್ಬರಿಸಿದರೆ ಫಲಿತಾಂಶ ನಿರ್ಧರಿಸುವುದು ಹೇಗೆ!?

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಸಂಜೆ ವೇಳೆ ಮಳೆಯಾಗುತ್ತಿದ್ದು, ಹೀಗಾಗಿ ಭಾನುವಾರ ನಡೆಯಲಿರುವ ಪಂದ್ಯಕ್ಕೂ ವರುಣ ಅಡ್ಡಿಪಡಿಸಲಿದ್ದಾನಾ ಎಂಬ ಆತಂಕ ಎದುರಾಗಿದೆ. Karnataka weather: ಮೇ 18 ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..! ಏಕೆಂದರೆ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಗೆದ್ದರೆ ಮಾತ್ರ ಆರ್​ಸಿಬಿ ತಂಡಕ್ಕೆ ಪ್ಲೇಆಫ್​ … Continue reading RCB V/s DC ಪಂದ್ಯಕ್ಕೆ ಮಳೆ ಕಾಟ… ವರುಣ ಅಬ್ಬರಿಸಿದರೆ ಫಲಿತಾಂಶ ನಿರ್ಧರಿಸುವುದು ಹೇಗೆ!?