ಬೆಂಗಳೂರಿನಲ್ಲಿ ಮಳೆ ಆರ್ಭಟ: ಸೊಳ್ಳೆಗಳ ಸಂತತಿ ಹೆಚ್ಚಳ!

ಬೆಂಗಳೂರು:– ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿರುವ ಹಿನ್ನೆಲೆ, ಸೊಳ್ಳೆಗಳ ಸಂತತಿ ಹೆಚ್ಚಳವಾಗಿದೆ. ಮಳೆ ನೀರು ಎಲ್ಲಡೆ ನುಗ್ಗಿ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ.ಮತ್ತೊಂದೆಡೆ ರಾಜ ಕಾಲುವೆಯ ಕೊಚ್ಚೆ ನೀರು ಮನೆಗಳಿಗೆ ನುಗ್ಗಿರುವುದರಿಂದ ಸೊಳ್ಳೆಗಳ ಕಾಟ ಶುರುವಾಗಿದೆ. ಈ ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಮತ್ತೆ ಏರಿಕೆಯ ಎಚ್ಚರಿಕೆಯನ್ನ ವೈದ್ಯರು ನೀಡಿದ್ದಾರೆ. ಹೀಗಾಗಿ ಮಳೆಯಿಂದ ಕೊಂಚ ಎಚ್ಚರ ವಹಿಸುವಂತೆ ರಜಧಾನಿಯ ಜನರಿಗೆ ಸಲಹೆ ನೀಡಿದ್ದಾರೆ. ಖಾಸಗಿ ಬಸ್ ನಲ್ಲಿ 1 ಕೆಜಿಗೂ ಅಧಿಕ ಚಿನ್ನ ಸಾಗಾಟ: ಓರ್ವನ ಬಂಧನ! ಇನ್ನು … Continue reading ಬೆಂಗಳೂರಿನಲ್ಲಿ ಮಳೆ ಆರ್ಭಟ: ಸೊಳ್ಳೆಗಳ ಸಂತತಿ ಹೆಚ್ಚಳ!