ಬೆಂಗಳೂರಿನಲ್ಲಿ ಮಳೆ ಆರ್ಭಟ… ಇಪ್ಪತ್ತಕ್ಕೂ ಹೆಚ್ಚು ಕಡೆ ರಸ್ತೆಗಳು ಜಲಾವೃತ!

ಬೆಂಗಳೂರು:- ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಿನ್ನೆಲೆ ನಗರದ ಇಪ್ಪತ್ತಕ್ಕೂ ಹೆಚ್ಚ ಕಡೆ ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳ ಜಲಾವೃತದಿಂದ ಮಧ್ಯರಾತ್ರಿವರೆಗೂ ವಾಹನಸವಾರರು ಪರದಾಡಿದ್ದಾರೆ. ಶಿವಾಜಿನಗರದ BMTC ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಬಿರುಕು.. ಜನರಲ್ಲಿ ಆತಂಕ..! ಒಂದು ಕಡೆ ರಸ್ತೆಗಳು ಜಲಾವೃತ ಮತ್ತೊಂದು ಕಡೆ ಮರಗಳ ನೆಲಸಮವಾಗಿದೆ. ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರಿಂದಲೂ ಪರದಾಟ ನಡೆಸಿದ್ದಾರೆ. ನೀರು ನಿಂತಕಡೆಯಲ್ಲೆಲ್ಲಾ ಸ್ವತಃ ಪೊಲೀಸರಿಂದಲೇ ನೀರಿನ ತೆರವು ಕಾರ್ಯ ನಡೆದಿದೆ. ಹೆಬ್ಬಾಳ, ಮಾನ್ಯತಾಟೆಕ್ ಪಾರ್ಕ್ ರಸ್ತೆ, ಕಸ್ತೂರಿ … Continue reading ಬೆಂಗಳೂರಿನಲ್ಲಿ ಮಳೆ ಆರ್ಭಟ… ಇಪ್ಪತ್ತಕ್ಕೂ ಹೆಚ್ಚು ಕಡೆ ರಸ್ತೆಗಳು ಜಲಾವೃತ!