ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ: NDRF, SDRF ಸಿಬ್ಬಂದಿ ಮರು ನಿಯೋಜನೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಸಾಕಷ್ಟು ದಿನಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿ ಹೋಗಿದ್ದಾರೆ. ರಸ್ತೆಗಳೆಲ್ಲಾ ಮಳೆ ನೀರು ತುಂಬಿ ಹರಿಯುತ್ತಿದ್ದು, ಸವಾರರು ಪರದಾಟ ನಡೆಸಿದ್ದಾರೆ. BBK11: ಬಿಗ್ ಬಾಸ್ ಶೋ ಬಗ್ಗೆ ಅಶ್ಲೀಲ ಪದ ಬಳಕೆ: ಜಗದೀಶ್ ವರ್ತನೆಗೆ ಉಗ್ರವತಾರ ತಾಳಿದ ಮನೆಮಂದಿ! ಮಳೆಯ ಆರ್ಭಟ ಜೋರಾಗಿರುವ ಹಿನ್ನೆಲೆ ನಗರದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಸಿಬ್ಬಂದಿಯನ್ನು ಮರು ನಿಯೋಜನೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ … Continue reading ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ: NDRF, SDRF ಸಿಬ್ಬಂದಿ ಮರು ನಿಯೋಜನೆ!