ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಮಳೆ ಆರ್ಭಟ!

ಬೆಂಗಳೂರು:- ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಎಕ್ಸ್‌ಪ್ರೆಸ್‌ ರೈಲು ಅಪಘಾತ ಪ್ರಕರಣ: 19 ಮಂದಿಗೆ ಗಾಯ- ಸಚಿವ ವಿ ಸೋಮಣ್ಣ! ಅಕ್ಟೋಬರ್ 12 ರಿಂದ 14ರವರೆಗೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 16ರವರೆಗೆ ವರುಣನ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಅಧಿಕೃತ ಮಾಹಿತಿ … Continue reading ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಮಳೆ ಆರ್ಭಟ!