Rain News: ಕರ್ನಾಟಕದಲ್ಲಿ ಅಕ್ಟೋಬರ್ 23ರವರೆಗೂ ಮಳೆ: ಬೆಂಗಳೂರಿಗೆ ಆರೆಂಜ್ ಅಲರ್ಟ್!

ಬೆಂಗಳೂರು:– ಕರ್ನಾಟಕದಲ್ಲಿ ಅಕ್ಟೋಬರ್ 23ರವರೆಗೂ ಭಾರೀ ಮಳೆಯ ಮುನ್ಸೂಚನೆ ಕೊಟ್ಟಿರುವ ಹವಮಾನ ಇಲಾಖೆಯು, ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಚಲಿಸುತ್ತಿದ್ದ ಕಿಟಕಿಯಿಂದ ಬಿದ್ದ ಮಗು: ಮಗಳಿಗಾಗಿ 16 ಕಿಮೀ ಓಡಿದ ತಂದೆ! ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ … Continue reading Rain News: ಕರ್ನಾಟಕದಲ್ಲಿ ಅಕ್ಟೋಬರ್ 23ರವರೆಗೂ ಮಳೆ: ಬೆಂಗಳೂರಿಗೆ ಆರೆಂಜ್ ಅಲರ್ಟ್!