ಕರ್ನಾಟಕದಲ್ಲಿ ಮಳೆ ಆರ್ಭಟ… ಇಂದು ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ ವರದಿ!

ಬೆಂಗಳೂರು:- ಇಂದು ದಕ್ಷಿಣ ಒಳನಾಡಿನ ಚಿತ್ರದುರ್ಗ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಪ್ಪಗಿರುವ ನಿಮ್ಮ ಹೊಟ್ಟೆ ಕರಗಿಸಲು ಮಲಗಿಕೊಂಡು ಹೀಗೆ ಮಾಡಿ..! ಮಲೆನಾಡಿನ ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ … Continue reading ಕರ್ನಾಟಕದಲ್ಲಿ ಮಳೆ ಆರ್ಭಟ… ಇಂದು ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ ವರದಿ!