ರಾಜಧಾನಿಯಲ್ಲಿ ಮಳೆ ಆರ್ಭಟ: ಹಲವು ರಸ್ತೆಗಳು ಜಲಾವೃತ, ಸವಾರರು ಪರದಾಟ!

ಬೆಂಗಳೂರು:- ನಗರದ ಕೋರಮಂಗಲ, ಶಾಂತಿನಗರ, ಕೆ.ಹೆಚ್​ ರಸ್ತೆ, ವಿಧಾನಸೌಧ, ಕಬ್ಬನ್​ಪಾರ್ಕ್, ಮೆಜೆಸ್ಟಿಕ್, ವಿಜಯನಗರ, ರಾಜಾಜಿನಗರ, ಬನಶಂಕರಿ ಹಾಗೂ ಜಯನಗರದ ಸುತ್ತಮುತ್ತ ಮಳೆ ಶುರುವಾಗಿದೆ. ಗಾಳಿ ಸಹಿತ ಮಳೆಯಿಂದ ವಾಹನ ಸವಾರರ ಪರದಾಟ ನಡೆಸಿದ್ದು, ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಂಚಾರ ವ್ಯತ್ಯಯವಾಗಿದೆ. ಮುಡಾ ಪ್ರಕರಣ: ನಾನೇನಾದ್ರು ದಾಖಲೆ ತಂದಿದ್ರೆ ರಾಜೀನಾಮೆ ಕೊಡಲು ಸಿದ್ಧ – ಸಚಿವ ಭೈರತಿ ಸುರೇಶ್​ ! ಸಂಜೆಯಾಗುತ್ತಿದ್ದಂತೆ ನಗರದಲ್ಲಿ ಸುರಿದ ಮಳೆಗೆ ರಸ್ತೆಯಲ್ಲಿಯೇ ಮಳೆ‌ ನೀರು ಹೆಚ್ಚಾಗಿದೆ. ಈ ಹಿನ್ನಲೆ ವಾಹನಗಳು ನಿಧಾನವಾಗಿ … Continue reading ರಾಜಧಾನಿಯಲ್ಲಿ ಮಳೆ ಆರ್ಭಟ: ಹಲವು ರಸ್ತೆಗಳು ಜಲಾವೃತ, ಸವಾರರು ಪರದಾಟ!