ರಾಜಧಾನಿಯಲ್ಲಿ ಮಳೆ ಆರ್ಭಟ: ಹಲವು ರಸ್ತೆಗಳು ಜಲಾವೃತ, ಸವಾರರು ಪರದಾಟ!
ಬೆಂಗಳೂರು:- ನಗರದ ಕೋರಮಂಗಲ, ಶಾಂತಿನಗರ, ಕೆ.ಹೆಚ್ ರಸ್ತೆ, ವಿಧಾನಸೌಧ, ಕಬ್ಬನ್ಪಾರ್ಕ್, ಮೆಜೆಸ್ಟಿಕ್, ವಿಜಯನಗರ, ರಾಜಾಜಿನಗರ, ಬನಶಂಕರಿ ಹಾಗೂ ಜಯನಗರದ ಸುತ್ತಮುತ್ತ ಮಳೆ ಶುರುವಾಗಿದೆ. ಗಾಳಿ ಸಹಿತ ಮಳೆಯಿಂದ ವಾಹನ ಸವಾರರ ಪರದಾಟ ನಡೆಸಿದ್ದು, ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಂಚಾರ ವ್ಯತ್ಯಯವಾಗಿದೆ. ಮುಡಾ ಪ್ರಕರಣ: ನಾನೇನಾದ್ರು ದಾಖಲೆ ತಂದಿದ್ರೆ ರಾಜೀನಾಮೆ ಕೊಡಲು ಸಿದ್ಧ – ಸಚಿವ ಭೈರತಿ ಸುರೇಶ್ ! ಸಂಜೆಯಾಗುತ್ತಿದ್ದಂತೆ ನಗರದಲ್ಲಿ ಸುರಿದ ಮಳೆಗೆ ರಸ್ತೆಯಲ್ಲಿಯೇ ಮಳೆ ನೀರು ಹೆಚ್ಚಾಗಿದೆ. ಈ ಹಿನ್ನಲೆ ವಾಹನಗಳು ನಿಧಾನವಾಗಿ … Continue reading ರಾಜಧಾನಿಯಲ್ಲಿ ಮಳೆ ಆರ್ಭಟ: ಹಲವು ರಸ್ತೆಗಳು ಜಲಾವೃತ, ಸವಾರರು ಪರದಾಟ!
Copy and paste this URL into your WordPress site to embed
Copy and paste this code into your site to embed