Rain News: ಕರ್ನಾಟಕದ ಹಲವೆಡೆ ಮುಂದಿನ ಒಂದು ವಾರ ಭಾರೀ ಮಳೆ!

ಬೆಂಗಳೂರು:- ಕರ್ನಾಟಕದ ಹಲವೆಡೆ ಮುಂದಿನ ಒಂದು ವಾರ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದೇವಿ ದುರ್ಗೆಗೆ 10 ಕೈಗಳು ಇರೋದು ಯಾಕೆ ಗೊತ್ತಾ? ಒಂದೊಂದು ಆಯುಧದ ಅರ್ಥ ನೀವು ತಿಳಿಯಲೇಬೇಕು! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ … Continue reading Rain News: ಕರ್ನಾಟಕದ ಹಲವೆಡೆ ಮುಂದಿನ ಒಂದು ವಾರ ಭಾರೀ ಮಳೆ!