Rain News: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

ಬೆಂಗಳೂರು:- ಇಂದು ರಾಜ್ಯದ ಕರಾವಳಿ-ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆ ಅಬ್ಬರಿಸಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿಯಲ್ಲಿ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಬೆಳಗಾವಿಯಲ್ಲಿ … Continue reading Rain News: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!