ಬೆಂಗಳೂರಿನಲ್ಲಿ ಮಳೆರಾಯ ಆರ್ಭಟ: ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ!

ಬೆಂಗಳೂರು:- ಬೆಂಗಳೂರಿನಲ್ಲಿ ಮಳೆರಾಯ ಆರ್ಭಟ ಜೋರಾಗಿರುವ ಹಿನ್ನೆಲೆ, ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮಳೆ ಅವಾಂತರ: ಸಾಕಷ್ಟು ಮನೆಗಳು ಜಲಾವೃತ! ಅಂಗನವಾಡಿ, ಎಲ್​​​​ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ ಆದೇಶ ಹೊರಡಿಸಿದ್ದಾರೆ. ಇಂದು ಒಂದು ದಿನದ ಮಟ್ಟಿಗೆ ಈ ಆದೇಶ ಅನ್ವಯವಾಗಲಿದೆ. ಭಾರಿ ಮಳೆ … Continue reading ಬೆಂಗಳೂರಿನಲ್ಲಿ ಮಳೆರಾಯ ಆರ್ಭಟ: ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ!