ಮಳೆ ಆರ್ಭಟ: ಉತ್ತರ ಕನ್ನಡದಲ್ಲಿ 6 ಕಾಳಜಿ ಕೇಂದ್ರ ಓಪನ್; ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ!

ಉತ್ತರ ಕನ್ನಡ:– ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜಿಲ್ಲೆಯಲ್ಲಿ 6 ಕಾಳಜಿ ಕೇಂದ್ರ ಓಪನ್ ಮಾಡಲಾಗಿದೆ. ಅಲ್ಲದೇ NDRF ದೌಡಾಯಿಸಿದ್ದಾರೆ. ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ಎರಡೂ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ಇಂದಿನ ದರಪಟ್ಟಿ! ಈ ಬಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 6 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ . ಹೊನ್ನಾವರದಲ್ಲಿ 4, ಅಂಕೋಲಾ, ಕುಮಟಾದಲ್ಲಿ ತಲಾ‌ ಒಂದು ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ. ಅಲ್ಲಿನವರಿಗೆ ಜಿಲ್ಲಾಡಳಿತದಿಂದಲೇ ಊಟ, ವಸತಿ, … Continue reading ಮಳೆ ಆರ್ಭಟ: ಉತ್ತರ ಕನ್ನಡದಲ್ಲಿ 6 ಕಾಳಜಿ ಕೇಂದ್ರ ಓಪನ್; ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ!