ಮಳೆ ಆರ್ಭಟ: ಬೆಳೆ ಸ್ಥಿತಿ ಕಂಡು ಕಂಗಾಲಾದ ರೈತರು!

ಕೊಪ್ಪಳ:- ಗಂಗಾವತಿ ತಾಲೂಕಿನ ಜಬ್ಬಲಗುಡ್ಡ, ಹೇಮಗುಡ್ಡ, ಮುಕ್ಕುಂಪಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಮೆಕ್ಕೆಜೋಳ ಬೆಳೆದ ರೈತರ ಸ್ಥಿತಿ ಹೇಳತೀರದಾಗಿದೆ. ಹಿಂಗಾರು ಮಳೆಯ ಆರ್ಭಟ ಇವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಳೆಗುಂದಿದ ನವರಾತ್ರಿ ಉತ್ಸವ : ಅತಿವೃಷ್ಟಿಯ ಬರೆ; ಸುನಿಲ್ ಕಮ್ಮಾರ್! ಜಿಲ್ಲೆಯಲ್ಲಿ ಹಿಂಗಾರು ಮಳೆಯ ಆರ್ಭಟ ಜೋರಾಗಿದೆ. ಕಳೆದ ಎರಡ್ಮೂರು ದಿನಗಳದಿಂದ ಜಿಲ್ಲೆಯ ಹಲವಡೆ ಪ್ರತಿನಿತ್ಯ ಮಳೆಯಾಗುತ್ತಿದೆ. ಆದರೆ ಮಳೆಯಾದರೆ ಸಂತಸ ಪಡುವ ರೈತರು, ಇದೀಗ ಸ್ವಲ್ಪ ದಿನ ಮೋಡಗಳೆ, ಇಲ್ಲಿ ನಿಂತು ಮಳೆ ಸುರಿಸದೇ, ಸ್ವಲ್ಪ ಮುಂದೆ … Continue reading ಮಳೆ ಆರ್ಭಟ: ಬೆಳೆ ಸ್ಥಿತಿ ಕಂಡು ಕಂಗಾಲಾದ ರೈತರು!