Karnataka Weather: ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 6 ದಿನ ಮಳೆಯ ಎಚ್ಚರಿಕೆ..!

ಬೆಂಗಳೂರು:- ಬೆಂಗಳೂರು ಸೇರಿ ರಾಜ್ಯದಲ್ಲಿ ಮೇ 16ರ ವರೆಗೂ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಲಾಗಿದೆ. Virat kohli: ಪಂಜಾಬ್ ಕಿಂಗ್ಸ್ ತಂಡ ಮಾಲೀಕರಿಗೆ ಕ್ಷಮೆಯಾಚಿಸಿದ ಕಿಂಗ್ ಕೊಹ್ಲಿ..! ಕಾರಣ ಇಲ್ಲಿದೆ.. ಇಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಮಳೆ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, … Continue reading Karnataka Weather: ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 6 ದಿನ ಮಳೆಯ ಎಚ್ಚರಿಕೆ..!