ಇಂದಿನಿಂದ ಒಂದು ವಾರಗಳ ಕಾಲ ಕರಾವಳಿಯಲ್ಲಿ ಹೆಚ್ಚಾಗಲಿದೆ ಮಳೆ!

ಬೆಂಗಳೂರು:- ಇಂದಿನಿಂದ ಒಂದು ವಾರಗಳ ಕಾಲ ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಡ್ ನ್ಯೂಸ್: ಅನುದಾನಿತ ಶಾಲೆ, ಕಾಲೇಜುಗಳ ಬೋಧಕ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಆದೇಶ! ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, … Continue reading ಇಂದಿನಿಂದ ಒಂದು ವಾರಗಳ ಕಾಲ ಕರಾವಳಿಯಲ್ಲಿ ಹೆಚ್ಚಾಗಲಿದೆ ಮಳೆ!