ಗದಗ: ಮುಂಗಾರಿಗೂ ಮುನ್ನ ಗದಗ ಜಿಲ್ಲೆಯಲ್ಲಿ ಮಳೆ ಬಿರುಗಾಳಿ ಅಬ್ಬರಕ್ಕೆ ಮರ, ವಿದ್ಯುತ್ ಕಂಬಗಳು ಧರೆಗುರುಳಿದೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಪರಸಾಪೂರ ಬಳಿ ರಸ್ತೆಯಲ್ಲೇ ಮರ ಧರೆಗೆ ಉರುಳಿದ್ದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು,
ಜೊತೆಗೆ ವಿದ್ಯುತ್ ಕಂಬಗಳು ರಸ್ತೆಯಲ್ಲೇ ಬಿದ್ದಿದ್ರಿಂದ ಆತಂಕ ಶುರುವಾಗಿತ್ತು. ಸ್ಥಳೀಯರ ಸಹಾಯದಿಂದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)