ಮಳೆ ಆರ್ಭಟ: ಬೆಂಗಳೂರಿನಲ್ಲಿ ಇಂದು ಕೂಡ ಶಾಲಾ ಕಾಲೇಜುಗಳಿಗೆ ರಜೆ!

ಬೆಂಗಳೂರು:- ನಗರದಲ್ಲಿ ಇಂದು ಕೂಡ ಮಳೆ ಆರ್ಭಟ ಮುಂದುವರಿದಿದ್ದು, ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಿಮಾನದಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿ ಏಕಿಲ್ಲ ಗೊತ್ತಾ!? ಇದು ನೀವು ತಿಳಿಯಲೇಬೇಕಾದ ಸ್ಟೋರಿ! ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಹೆಚ್ಚಿನ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತುರ್ತಾಗಿ ದಿನಾಂಕ 23-10-2024 ರಂದು ಅಂದರೆ ಇಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ / ಅನುದಾನಿತ ಪ್ರಾಥಮಿಕ/ … Continue reading ಮಳೆ ಆರ್ಭಟ: ಬೆಂಗಳೂರಿನಲ್ಲಿ ಇಂದು ಕೂಡ ಶಾಲಾ ಕಾಲೇಜುಗಳಿಗೆ ರಜೆ!