ನವಲಗುಂದ: ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಅರಿವು ಮೂಡಿಸಿ: ತಹಶೀಲ್ದಾರ್‌ ಸುಧೀರ ಸಾಹುಕಾರ!

ನವಲಗುಂದ:‘ಹೆಣ್ಣುಮಕ್ಕಳ ಲಿಂಗಾನುಪಾತ ಕುಸಿಯುತ್ತಿರುವುದು ಕಳವಳಕಾರಿ ಸಂಗತಿ. ‘ಬೇಟಿ ಬಚಾವೋ ಬೇಟಿ ಪಢಾವೋ’ ಅಭಿಯಾನದ ಅನುಷ್ಠಾನ ಪರಿಣಾಮಕಾರಿಯಾಗಬೇಕಿದ್ದು, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹೆಣ್ಣುಮಕ್ಕಳ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು’ ಎಂದು ತಹಶೀಲ್ದಾರ್‌ ಸುಧೀರ ಸಾಹುಕಾರ ಹೇಳಿದರು. ಕಲಘಟಗಿ: ನಿರಂತರ ಪರಿಶ್ರಮದಿಂದ ನೌಕರರ ಭವನ ನಿರ್ಮಾಣ! ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ‘ಬೇಟಿ ಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ನಿಮಿತ್ತ ಹೆಣ್ಣು ಮಗು ಜನಿಸಿದ ಬಾಣಂತಿಯರಿಗೆ ಹೂವು, ತೆಂಗಿನ ಸಸಿ ಹಾಗು ಸಿಹಿ ನೀಡುವುದರ ಮೂಲಕ … Continue reading ನವಲಗುಂದ: ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಅರಿವು ಮೂಡಿಸಿ: ತಹಶೀಲ್ದಾರ್‌ ಸುಧೀರ ಸಾಹುಕಾರ!