ರಾಜಭವನ ಕಲ್ಯಾಸಿಪಾಳ್ಯದ ಪೊಲೀಸ್ ಠಾಣೆಗಿಂತ ಕಡೆಯಾಯ್ತಾ?: ಕಿಡಿಕಾರಿದ ಶಾಸಕ ಬಚ್ಚೇಗೌಡ!

ಹುಬ್ಬಳ್ಳಿ: ಬಿಜೆಪಿಯವರು ರಾಜಭವನವನ್ನು ಪಕ್ಷದ ಕಚೇರಿಯನ್ನಾಗಿ ಮಾಡಿಕೊಂಡಂತೆ ಕಾಣಿಸುತ್ತಿದೆ. ಪ್ರತಿಯೊಂದು ಸಣ್ಣಪುಟ್ಟ ದೂರುಗಳನ್ನು ರಾಜ್ಯಪಾಲರಿಗೆ ನೀಡುತ್ತಿರುವುದು ಗಮನಿಸಿದರೆ, ರಾಜ್ಯಪಾಲರ ಕಚೇರಿ ಕಲ್ಯಾಸಿಪಾಳ್ಯದ ಪೊಲೀಸ್ ಠಾಣೆಗಿಂತ ಕಡೆಯಾಯ್ತಾ? ಎಂಬ ಅನುಮಾನ ಮೂಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. KR Pura: ಕೊತ್ತನೂರಿನಲ್ಲಿ ಓವಂ ಆಸ್ಪತ್ರೆಯ ಆರನೇ ಶಾಖೆ ಉದ್ಘಾಟನೆ! ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಅವರ ಒಂದು ಸಹಿಯಿಲ್ಲ. ಪ್ರಕರಣದಲ್ಲಿ 19 ಜನರ ಹೆಸರಿದ್ದರು ಸಹ ಅವರನ್ನು … Continue reading ರಾಜಭವನ ಕಲ್ಯಾಸಿಪಾಳ್ಯದ ಪೊಲೀಸ್ ಠಾಣೆಗಿಂತ ಕಡೆಯಾಯ್ತಾ?: ಕಿಡಿಕಾರಿದ ಶಾಸಕ ಬಚ್ಚೇಗೌಡ!