ರಾಜಸ್ಥಾನ: ಭೀಕರ ಅಪಘಾತ.. ಐವರು ಸಾವು, 12 ಜನರ ಸ್ಥಿತಿ ಗಂಭೀರ !
ಜೈಪುರ:– ರಾಜಸ್ಥಾನದ ಉತ್ತರ ಪ್ರದೇಶ ಮಾರ್ಗದಲ್ಲಿ ಭರತ್ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ಗೆ ಬಸ್ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದು, 12 ಜನರ ಸ್ಥಿತಿ ಗಂಭೀರವಾಗಿದೆ ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ.. ಮುಂದಿನ 5 ವರ್ಷದಲ್ಲಿ ಸಿಲಿಕಾನ್ ಸಿಟಿ ವಾಸಕ್ಕೆ ಯೋಗ್ಯವಲ್ಲದ ನಗರ ಆಗುತ್ತೆ..! ಚಾಲಕನ ತಪ್ಪಿನಿಂದಾಗಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಇಂದು ಮಧ್ಯಾಹ್ನ ರಾಜಸ್ಥಾನದ ಭರತ್ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರ ದಾರುಣ ಸಾವಿಗೆ ಕಾರಣವಾಗಿದೆ. … Continue reading ರಾಜಸ್ಥಾನ: ಭೀಕರ ಅಪಘಾತ.. ಐವರು ಸಾವು, 12 ಜನರ ಸ್ಥಿತಿ ಗಂಭೀರ !
Copy and paste this URL into your WordPress site to embed
Copy and paste this code into your site to embed