ಕ್ವಾಲಿಫೈಯರ್-2 ರಲ್ಲಿ ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ತಂಡವನ್ನು ಇಂದು ಚೆನ್ನೈ ಎಂಎ ಚಿದಂಬರಂ ಮೈದಾನದಲ್ಲಿ ಎದುರಿಸುತ್ತಿದೆ.
ಪ್ರಜ್ವಲ್ ಪಾಸ್ಪೋರ್ಟ್ ರದ್ದತಿಗೆ ಸಿದ್ದರಾಮಯ್ಯ ಒತ್ತಾಯ.. ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದೇನು!?
ಟಾಸ್ ಗೆದ್ದ ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದು ಕ್ವಾಲಿಫೈಯರ್-2 ರಲ್ಲಿ ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ. ಇಂದಿನ ಪಂದ್ಯಕ್ಕೆ ಚೆನ್ನೈ ಎಂಎ ಚಿದಂಬರಂ ಮೈದಾನ ಆತಿಥ್ಯವಹಿಸುತ್ತಿದೆ. ಎರಡೂ ತಂಡಗಳಿಗೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಲು ಇದು ಕೊನೆಯ ಅವಕಾಶವಾಗಿದೆ. ಹೈದರಾಬಾದ್ ಮತ್ತು ರಾಜಸ್ಥಾನ ನಡುವಿನ ಈ ಪಂದ್ಯವನ್ನು ಗೆಲ್ಲುವ ತಂಡವು ಭಾನುವಾರದ ಫೈನಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)