RR V/s SRH: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ.. SRH ಬ್ಯಾಟಿಂಗ್!

ಕ್ವಾಲಿಫೈಯರ್-2 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ತಂಡವನ್ನು ಇಂದು ಚೆನ್ನೈ ಎಂಎ ಚಿದಂಬರಂ ಮೈದಾನದಲ್ಲಿ ಎದುರಿಸುತ್ತಿದೆ. ಪ್ರಜ್ವಲ್ ಪಾಸ್​​​ಪೋರ್ಟ್ ರದ್ದತಿಗೆ ಸಿದ್ದರಾಮಯ್ಯ ಒತ್ತಾಯ.. ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದೇನು!? ಟಾಸ್ ಗೆದ್ದ ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದು ಕ್ವಾಲಿಫೈಯರ್-2 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ. ಇಂದಿನ ಪಂದ್ಯಕ್ಕೆ ಚೆನ್ನೈ ಎಂಎ ಚಿದಂಬರಂ ಮೈದಾನ ಆತಿಥ್ಯವಹಿಸುತ್ತಿದೆ. ಎರಡೂ ತಂಡಗಳಿಗೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಲು ಇದು ಕೊನೆಯ ಅವಕಾಶವಾಗಿದೆ. … Continue reading RR V/s SRH: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ.. SRH ಬ್ಯಾಟಿಂಗ್!