ದರ್ಶನ್ಗೆ ರಾಜಾತಿಥ್ಯ ಕೇಸ್: ಕಾರಾಗೃಹ ಇಲಾಖೆ ಡಿಜಿಪಿಗೆ ನೋಟಿಸ್ ಜಾರಿ!
ಬೆಂಗಳೂರು:– ಪರಪ್ಪನ ಅಗ್ರಹಾರದಲ್ಲಿ ದರ್ಶನ್ಗೆ ರಾಜಾತಿಥ್ಯ ಕೇಸ್ ಗೆ ಸಂಬಧಪಟ್ಟಂತೆ ಕಾರಾಗೃಹ ಇಲಾಖೆ ಡಿಜಿಪಿಗೆ ನೋಟಿಸ್ ಜಾರಿ ಮಾಡಲಾಗಿದೆ. ತ್ರಿವಳಿ ತಲಾಖ್ ರದ್ದತಿ ಮುಸ್ಲಿಂ ಮಹಿಳೆಯರಿಗೆ ದೊಡ್ಡ ಪರಿಹಾರ: ರಾಜನಾಥ್ ಸಿಂಗ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಈ ನೋಟಿಸ್ ನೀಡಲಾಗಿದೆ. ಜೈಲಿನಲ್ಲಿ ನಡೆದ ಅಕ್ರಮದ ಬಗ್ಗೆ ವಿವರಣೆ ನೀಡುವಂತೆ ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ನೋಟಿಸ್ ನೀಡಿರುವುದು ತಿಳಿದುಬಂದಿದೆ. ಕೃಷ್ಣಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ನೋಟಿಸ್ನಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರ ನೀಡುವಂತೆ … Continue reading ದರ್ಶನ್ಗೆ ರಾಜಾತಿಥ್ಯ ಕೇಸ್: ಕಾರಾಗೃಹ ಇಲಾಖೆ ಡಿಜಿಪಿಗೆ ನೋಟಿಸ್ ಜಾರಿ!
Copy and paste this URL into your WordPress site to embed
Copy and paste this code into your site to embed