ದರ್ಶನ್ ಗೆ ರಾಜಾತಿಥ್ಯ ಕೇಸ್: ವಿಲ್ಸನ್‌ ಗಾರ್ಡನ್‌ ನಾಗ ಕಲಬುರಗಿ ಜೈಲಿಗೆ ಶಿಫ್ಟ್‌!

ಬೆಂಗಳೂರು:- ದರ್ಶನ್ ಗೆ ರಾಜಾತಿಥ್ಯ ಕೇಸ್ ಗೆ ಸಂಬಧಪಟ್ಟಂತೆ ವಿಲ್ಸನ್‌ ಗಾರ್ಡನ್‌ ನಾಗನನ್ನು ಕಲಬುರಗಿ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಮೀಸಲು: ಸಿಎಂ ಸಿದ್ದರಾಮಯ್ಯ! ನಾಗನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್‌ ಆದೇಶ ಪ್ರಕಟಿಸಿದೆ. ವಿಲ್ಸನ್‌ ಗಾರ್ಡನ್‌ ನಾಗ ಸೇರಿ ಕೋಕಾ ಕೇಸ್ ಅಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ವರ್ಗವಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ … Continue reading ದರ್ಶನ್ ಗೆ ರಾಜಾತಿಥ್ಯ ಕೇಸ್: ವಿಲ್ಸನ್‌ ಗಾರ್ಡನ್‌ ನಾಗ ಕಲಬುರಗಿ ಜೈಲಿಗೆ ಶಿಫ್ಟ್‌!