Arrest: ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!

ಮುಂಬೈ:- ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಯೊಂದು ಜರುಗಿದೆ. ಬಲಿ ನೀಡಲು ಮಾರಾಟಕ್ಕಿಟ್ಟಿದ್ದ ಕುರಿಯ ಮೇಲೆ “ರಾಮ” ಎಂದು ಬರೆದಿರುವ ವಿಡಿಯೋ ವೈರಲ್ ಆಗಿದೆ. ಪರಮೇಶ್ವರ್ ಸಿಎಂ ಆಗಲು ಯೋಗ್ಯರಿದ್ದಾರೆ – ವಿಶ್ವೇಶ್ವರ ಹೆಗಡೆ ಕಾಗೇರಿ ಘಟನೆಯು ನವಿ ಮುಂಬೈ ಪ್ರದೇಶದ ಬೆಲಾಪುರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್‌ನಲ್ಲಿ “ಗುಡ್‌ಲಕ್ ಕುರಿ ಮಾಂಸದ ಅಂಗಡಿ”ಯಲ್ಲಿ ನಡೆದಿದೆ. ಈ ಮಟನ್ ಅಂಗಡಿಯ ಮಾಲೀಕ ಮಹಮ್ಮದ್ ಶಾಫಿ ತಮ್ಮ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಬಿಳಿ ಕುರಿಯ ಮೇಲೆ ಹಳದಿ ಬಣ್ಣದಲ್ಲಿ … Continue reading Arrest: ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!