ರಾಮನಗರ: ಊಟ ಮಾಡುತ್ತಿದ್ದಾಗಲೇ ಸಾವನ್ನಪ್ಪಿದ ನೌಕರ..!
ರಾಮನಗರ:- ರಾಮನಗರ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಊಟ ಮಾಡುತ್ತಿದ್ದಾಗಲೇ ನೌಕರ ಸಾವನ್ನಪ್ಪಿದ್ದಾರೆ. ಪಾತ್ರೆ ತೊಳೆಯುವಾಗ ಈ ತಪ್ಪು ಮಾಡುತ್ತಿದ್ದೀರಾ!?.. ಹಾಗಿದ್ರೆ ಈ ಸ್ಟೋರಿ ನೋಡಿ! 45 ವರ್ಷದ ಯೋಗ್ಯ ಕುಮಾರ್ (45) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಯೋಗ್ಯ ಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಊಟ ಮಾಡುವ ವೇಳೆ ಏಕಾಏಕಿ ಹೃದಯಾಘಾತದಿಂದ ಸಂಭವಿಸಿ ಕೆಳಕ್ಕೆ ಕುಸಿದು ಬಿದಿದ್ದಾರೆ. ಇದನ್ನೂ ಗಮನಿಸಿದ ಕೂಡಲೇ ಯೋಗ್ಯ ಕುಮಾರ್ … Continue reading ರಾಮನಗರ: ಊಟ ಮಾಡುತ್ತಿದ್ದಾಗಲೇ ಸಾವನ್ನಪ್ಪಿದ ನೌಕರ..!
Copy and paste this URL into your WordPress site to embed
Copy and paste this code into your site to embed