ರಾಮನಗರ ಜಿಲ್ಲೆ ಹೆಸರು ಬದಲಾವಣೆ: ಡಿಕೆಶಿಗೆ ಮಹತ್ವದ ಸಲಹೆ ಕೊಟ್ಟ ಕುಮಾರಸ್ವಾಮಿ!

ರಾಮನಗರ:- ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಲು ಮುಂದಾಗಿರುವ ಡಿಕೆಶಿಗೆ ಕೇಂದ್ರ ಸಚಿವ HD ಕುಮಾರಸ್ವಾಮಿ ಅವರು ಮಹತ್ವದ ಸಲಹೆ ಕೊಟ್ಟಿದ್ದಾರೆ. Teachers Romance: ಶಾಲೆಯಲ್ಲೇ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ಫುಲ್ ರೊಮ್ಯಾನ್ಸ್‌..! ಹೊಸ ಸರ್ಕಾರ ರಚನೆ ಮಾಡಿದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ಇದನ್ಯಾಕೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಬೆಂಗಳೂರು ವಂಶಸ್ಥರು ನಾವು, ಅಲ್ಲಿಗೆ ಸೇರಬೇಕು. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೇ ತುಂಬಬಹುದು ಎಂದು ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟಿದ್ದಾರೆ. ನಾನು ಬೆಂಗಳೂರಿಗೆ ನಾಲ್ಕು … Continue reading ರಾಮನಗರ ಜಿಲ್ಲೆ ಹೆಸರು ಬದಲಾವಣೆ: ಡಿಕೆಶಿಗೆ ಮಹತ್ವದ ಸಲಹೆ ಕೊಟ್ಟ ಕುಮಾರಸ್ವಾಮಿ!