ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ – ಮತ್ತಷ್ಟು ಸ್ಪೋಟಕ ವಿಚಾರ ಬಯಲಿಗೆ!

ಬೆಂಗಳೂರು:- ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಸ್ಫೋಟಕ ವಿಚಾರ ಬಯಲಿಗೆ ಬಂದಿದೆ. ನಿನ್ನೆಯಷ್ಟೇ ಬಂಧಿತನಾಗಿರುವ ಪ್ರಮುಖ ಆರೋಪಿ ಮುಜಾಮಿಲ್​ ಶರೀಫ್​ನನ್ನು ಎನ್​ಐಎ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ. ಈ ವೇಳೆ ಮುಜಾಮಿಲ್ ಹಿನ್ನಲೆ ಗಮನಿಸಿದಾಗ ಹಲವು ವಿಚಾರಗಳು ಬೆಳಕಿಗೆ ಬಂದಿದೆ. ತುಮಕೂರು: ದಾಖಲೆ ಇಲ್ಲದ ಹಣ ಹಾಗೂ ಗೋಲ್ಡ್ ಸೀಜ್ ! 2019 ರಲ್ಲಿ ಎನ್​ಐಎ ದಾಳಿ ವೇಳೆ ಪರಾರಿಯಾಗಿದ್ದ ಶಂಕಿತರಾದ ಮುಸಾವೀರ್ ಹಾಗೂ ಅಬ್ದುಲ್ ಮತಿನ್ ತಾಹಾ ಇದುವರೆಗೆ ಪತ್ತೆಯಾಗಿಲ್ಲ. ಈ ಇಬ್ಬರು ರಾಮೇಶ್ವರಂ ಕೆಫೆಯಲ್ಲಿ … Continue reading ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ – ಮತ್ತಷ್ಟು ಸ್ಪೋಟಕ ವಿಚಾರ ಬಯಲಿಗೆ!