ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌; ವದಂತಿ ಹಬ್ಬಿಸಬೇಡಿ ಎಂದ NIA!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಎನ್ಐಎ ಈಗಾಗಲೇ ಶಂಕಿತರಿಬ್ಬರ ಫೋಟೋ ಪ್ರಕಟಿಸಿ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಈ ಪ್ರಕರಣ ಸಂಬಂಧ ಇಂದು ಎನ್‌ಐಎ ಅಧಿಕಾರಿಗಳು ಸಾಕ್ಷಿಯಾಗಿ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ನನ್ನು ವಿಚಾರಣೆ ನಡೆಸಿದೆ. ಆದರೆ ಕಾಂಗ್ರೆಸ್,ಕೈ ನಾಯಕರು, ಕೆಲ ಮಾಧ್ಯಮಗಳು ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ, ಕೇಸರಿ ಭಯೋತ್ಪಾದನೆ, ಭಯೋತ್ಪಾದ ರಾಜಕೀಯ ಪಕ್ಷ, ಭಯೋತ್ಪಾದಕರ … Continue reading ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌; ವದಂತಿ ಹಬ್ಬಿಸಬೇಡಿ ಎಂದ NIA!