ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಸಹಾಯ ಮಾಡಿದ್ದ ಸಂಚುಕೋರನೊಬ್ಬನನ್ನು ಬಂಧಿಸಿದ NIA

ಬೆಂಗಳೂರು: ಎನ್‌ಐಎಗೆ ಸವಾಲಾಗಿದ್ದ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಕೊನೆಗೂ ಬೇಟೆ ಆರಂಭವಾಗಿದೆ. ದೇಶದ ಹಲವು ಕಡೆ ದಾಳಿ ನಡೆಸಿದ್ದ ಅಧಿಕಾರಿಗಳು ಸಾಕ್ಷಿಗಳನ್ನು ಸಂಗ್ರಹಿಸುವುದರ ಜೊತೆಗೆ ಸ್ಪೋಟಕ್ಕೆ ಸಂಚು ರೂಪಿಸಿದವರಿಗೆ ಸಹಾಯ ಮಾಡಿದ್ದ ಸಂಚುಕೋರನೊಬ್ಬನನ್ನು ಬಂಧಿಸಿದ್ದಾರೆ. ಮಾ.1 ರಂದು ಐಟಿಪಿಎಲ್ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಉಗ್ರರ ಕೃತ್ಯ ಎನ್ನುವುದು ಬಯಲಾಗಿತ್ತು. ಆದರೆ ಕೃತ್ಯ ಎಸಗಿದವರು ಮಾತ್ರ ಪತ್ತೆ ಇರಲಿಲ್ಲ. ಸತತ ಹಲವು ದಿನಗಳ ಕಾರ್ಯಾಚರಣೆ ಬಳಿಕ ಉಗ್ರ ಗುಂಪಿನ ಸಂಚುಕೋರನನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ … Continue reading ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಸಹಾಯ ಮಾಡಿದ್ದ ಸಂಚುಕೋರನೊಬ್ಬನನ್ನು ಬಂಧಿಸಿದ NIA