ರಾಮೇಶ್ವರಂ‌ ಕೆಫೆಯಲ್ಲಿ ಬಾಂಬ್ ಸ್ಫೋಟ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್!

ಬೆಂಗಳೂರು:- ಬೆಂಗಳೂರಿನ ರಾಮೇಶ್ವರಂ‌ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಬಂಧಿಸಲಾಗಿದೆ. ಬಿಜೆಪಿ ಸೂಚನೆಯಂತೆ ಕೆಲವು ಸನ್ಯಾಸಿಗಳು ಕೆಲಸ.. ಮಮತಾ ಬ್ಯಾನರ್ಜಿ ಹೇಳಿಕೆ ಖಂಡಿಸಿ ರ‍್ಯಾಲಿ! ಶೋಹೆಬ್ ಅಹ್ಮದ್ ಮಿರ್ಜಾ@ಛೋಟು(35) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಎಲ್‌ಇಟಿ ಪಿತೂರಿ ಕೇಸ್‌ನಲ್ಲೂ ಶೋಹೆಬ್ ಅಹ್ಮದ್ ಶಿಕ್ಷೆಗೊಳಗಾಗಿದ್ದ ಎನ್ನಲಾಗಿದೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಮತ್ತಷ್ಟು ತನಿಖೆ ಚುರುಕುಗೊಳಿಸಿದ್ದಾರೆ.