ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಎನ್ ಐ ಎ ಅಧಿಕಾರಿಗಳಿಂದ ಆರೋಪಿಗಳ ಸ್ಥಳ ಮಹಜರು!

ಬೆಂಗಳೂರು:– ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳಿಂದ ಆರೋಪಿಗಳ ಸ್ಥಳ ಮಹಜರು ಮಾಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಆರೋಪಿಗಳನ್ನ ಕರೆತಂದು ಸ್ಥಳ ಮಹಜರು ಮಾಡಲಾಗುತ್ತಿದೆ. ಎನ್ಐಎ ಸ್ಥಳ ಮಹಜರು ಹಿನ್ನೆಲೆ ರಾಮೇಶ್ವರಂ ಕೆಫೆಗೆ ಭಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತೆಗಾಗಿ 50 ಕ್ಕೂ ಅಧಿಕ ಸ್ಥಳೀಯವಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ವೈಟ್ ಫೀಲ್ಡ್ ವಿಭಾಗದ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಳಪೆ ಕಾಮಗಾರಿ: ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ವಿಜಯನಗರ ಪಾಲಿಕೆ … Continue reading ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಎನ್ ಐ ಎ ಅಧಿಕಾರಿಗಳಿಂದ ಆರೋಪಿಗಳ ಸ್ಥಳ ಮಹಜರು!