ಮಳೆ ಆರ್ಭಟ: ಇಂದಿನಿಂದ ರಾಮನಗರ – ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್!

ಉತ್ತರ ಕನ್ನಡ:- ಇಂದಿನಿಂದ ಸೆಪ್ಟೆಂಬರ್ 30 ರ ವರೆಗೆ ರಾಮನಗರ – ಗೋವಾ ರಾಷ್ಟ್ರೀಯ ಹೆದ್ದಾರಿ NH 4A ನಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಹಸಿಮೆಣಸಿನಕಾಯಿ ಉಪ್ಪಿನಕಾಯಿ ಎಂದಾದರೂ ತಿಂದಿದ್ದೀರಾ!?, ಮನೆಯಲ್ಲೇ ಹೀಗೆ ಟ್ರೈ ಮಾಡಿ ಫಿದಾ ಆಗ್ತೀರಾ! ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಮಳೆ ಹಾಗೂ ರಸ್ತೆ ಹದಗೆಟ್ಟಿದ್ದರಿಂದ ಇಂದು ರಸ್ತೆಯಲ್ಲಿ ನೀರು ನಿಂತು ವಾಹನಗಳು ಮುಳಗಿ ಅನಾಹುತದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಈ ಆದೇಶ … Continue reading ಮಳೆ ಆರ್ಭಟ: ಇಂದಿನಿಂದ ರಾಮನಗರ – ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್!