ಅತ್ಯಾಚಾರ ಕೇಸ್: ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮುನಿರತ್ನ!

ಬೆಂಗಳೂರು:- ಅತ್ಯಾಚಾರ ಕೇಸ್ ನಲ್ಲಿ ಬಂಧನವಾಗಿರುವ ಶಾಸಕ ಮುನಿರತ್ನ ಮತ್ತೆ ಜೈಲುಪಾಲಾಗಿದ್ದಾರೆ. ಪೊಲೀಸರ ತನಿಖೆಯ ವೇಳೆ ಶಾಸಕ ಸ್ಫೋಟಕ ಮಾಹಿತಿಗಳನ್ನ ನೀಡಿದ್ದಾರೆ. ಹಾಗಾದ್ರೆ ಶಾಸಕನ ಬಂಧನ ಪ್ರಕರಣದಲ್ಲಿ ಇವತ್ತು ಏನೆಲ್ಲಾ ಆಯ್ತು ಎಂಬುದನ್ನು ಹೇಳ್ತಿವಿ ನೋಡಿ. ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ: ಸಚಿವ ರಾಮಲಿಂಗಾರೆಡ್ಡಿ ಶಾಸಕ ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿದ್ದು, ಶಾಸಕ ಮುನಿರತ್ನರನ್ನ ಕಗ್ಗಲಿಪುರ ಪೊಲೀಸರು ನಿನ್ನೆ ಮುಂಜಾನೆ ಪರಪ್ಪನ ಅಗ್ರಹಾರ ಜೈಲಿನ ಬಳಿ ಬಂಧಿಸಿದ್ದರು.ಪ್ರಕರಣ … Continue reading ಅತ್ಯಾಚಾರ ಕೇಸ್: ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮುನಿರತ್ನ!