ಐದು ವರ್ಷದ ಬಾಲಕಿ ಮೇಲೆ ರೇಪ್: ನೀಚ ಅರ್ಚಕನಿಂದ ನಡೆದ ಕೃತ್ಯ!

ಚೆನ್ನೈ:- ಐದು ವರ್ಷದ ಬಾಲಕಿ ಮೇಲೆ ರೇಪ್ ನಡೆದಿದ್ದು, ನೀಚ ಅರ್ಚಕನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಈ ಘಟನೆ ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ಘಟನೆ ಜರುಗಿದೆ. ಪ್ರಸಾದ ನೀಡುವ ನೆಪದಲ್ಲಿ ಅರ್ಚಕ 5 ವರ್ಷದ ಮಗು ಹಾಗೂ ಆಕೆಯ ಸ್ನೇಹಿತರನ್ನು ದೇವಸ್ಥಾನಕ್ಕೆ ಕರೆದೊಯ್ದಿದ್ದರು. ರಾಜ್ಯ ಸರ್ಕಾರ ತಮ್ಮ ರಕ್ಷಣೆಗೆ ಸಿಬಿಐ ಅನುಮತಿ ನಿರಾಕರಣೆ ಮಾಡ್ತಿದ್ದಾರೆ: ಅಶ್ವಥ್ ನಾರಾಯಣ್! ತಿಲಗರ್ ಎಂಬ ಅರ್ಚಕ ದೇವಸ್ಥಾನದ ಹೊರಗೆ ಆಟವಾಡುತ್ತಿದ್ದ ಮಕ್ಕಳಿಗೆ ಪ್ರಸಾದ ನೀಡುವುದಾಗಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದಾರೆ. ಆಗ … Continue reading ಐದು ವರ್ಷದ ಬಾಲಕಿ ಮೇಲೆ ರೇಪ್: ನೀಚ ಅರ್ಚಕನಿಂದ ನಡೆದ ಕೃತ್ಯ!