ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ಗರ್ಭಪಾತದ ಹಕ್ಕಿದೆ: ಹೈಕೋರ್ಟ್ ತೀರ್ಪು!

ಅಲಹಾಬಾದ್:- ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ಗರ್ಭಪಾತದ ಹಕ್ಕಿದೆ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ. ಏರ್‌ ಶೋ: ಇಂದಿನಿಂದ 2 ದಿನ ಬೆಂಗಳೂರಿನ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ! ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರನ್ನೊಳಗೊಂಡ ಇಬ್ಬರು ನ್ಯಾಯಾಧೀಶರ ಪೀಠವು 17 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಅಂತ್ಯಗೊಳಿಸಲು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದೆ. ಅತ್ಯಾಚಾರದಿಂದ ಯುವತಿ ಅಥವಾ ಮಹಿಳೆ ಗರ್ಭಿಣಿಯಾದರೆ ಆ ಮಗುವನ್ನು ಉಳಿಸಿಕೊಳ್ಳಬೇಕೇ, ಬೇಡವೇ ಎಂದು … Continue reading ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ಗರ್ಭಪಾತದ ಹಕ್ಕಿದೆ: ಹೈಕೋರ್ಟ್ ತೀರ್ಪು!