ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇಲೆ ಅತ್ಯಾಚಾರ!

ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಪೊನ್ನಾಚಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಜರುಗಿದೆ. ಕಾವೇರಿಗೆ ಕಲುಷಿತ ನೀರು; ತಾಂತ್ರಿಕ ಪರಿಣಿತರ ತನಿಖಾ ತಂಡ ರಚಿಸಿ…ಸಿಎಂಗೆ ಶಾಸಕ ದಿನೇಶ್ ಗೂಳಿಗೌಡ ಮನವಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮರೂರು ಗ್ರಾಮದಲ್ಲಿ ಪೊನ್ನಾಚಿ ಗ್ರಾಪಂ ಅಧ್ಯಕ್ಷೆ ಪುತ್ರ ವೈದೇಶ್ ಎಂಬಾತನಿಂದ ಕೃತ್ಯ ನಡೆದಿದೆ. ವೈದೇಶ್, ಬಸಮ್ಮಣ್ಣಿ, ಶಿವಮ್ಮಣ್ಣಿ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಪಂಚಾಯಿತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ … Continue reading ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇಲೆ ಅತ್ಯಾಚಾರ!