Ratan Tata: ರತನ್ ಟಾಟಾ ವಿಧಿವಶ; ಸಿಎಂ ಸೇರಿ ಗಣ್ಯರ ಸಂತಾಪ!

ಬೆಂಗಳೂರು:- ಖ್ಯಾತ ಉದ್ಯಮಿ ರತನ್ ಟಾಟಾ ನಿಧನಕ್ಕೆ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಬಾಂಗ್ಲಾ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್: ಟೀಮ್ ಇಂಡಿಯಾ ಪರ ಹೊಸ ದಾಖಲೆ ಬರೆದ ನಿತೀಶ್ ರೆಡ್ಡಿ! ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ … Continue reading Ratan Tata: ರತನ್ ಟಾಟಾ ವಿಧಿವಶ; ಸಿಎಂ ಸೇರಿ ಗಣ್ಯರ ಸಂತಾಪ!