Ratan Tata: ಭಾರತೀಯನಾಗಿರುವುದು ನನ್ನ ಅದೃಷ್ಟ, ಅಭಿಯಾನ ಹಿಂಪಡೆಯಿರಿ ಎಂದಿದ್ದ ರತನ್ ಟಾಟಾ!
ಬೆಂಗಳೂರು: ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಣ ನೀಡಿ ಪ್ರಶಸ್ತಿ ತೆಗೆದುಕೊಳ್ಳುವ ಸಮಯದಲ್ಲಿ ಟಾಟಾ ಗ್ರೂಪ್ ಮುಖ್ಯಸ್ಥರಾಗಿದ್ದ ರತನ್ ಟಾಟಾ ಅವರಿಗೆ ಭಾರತ ರತ್ನ ಸಿಗಬೇಕೆಂದು ಅಭಿಯಾನ ನಡೆಸುತ್ತಿದ್ದಾಗ ನಾನು … Continue reading Ratan Tata: ಭಾರತೀಯನಾಗಿರುವುದು ನನ್ನ ಅದೃಷ್ಟ, ಅಭಿಯಾನ ಹಿಂಪಡೆಯಿರಿ ಎಂದಿದ್ದ ರತನ್ ಟಾಟಾ!
Copy and paste this URL into your WordPress site to embed
Copy and paste this code into your site to embed