ಬೆಂಗಳೂರಿನಲ್ಲಿ ರೇವ್ ಪಾರ್ಟಿ ಕೇಸ್.. ಆಂಧ್ರ ಸಚಿವ ಹಾಗೂ MLA ಆಪ್ತ ಸಿಸಿಬಿ ವಶಕ್ಕೆ!

ಬೆಂಗಳೂರು:– ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಸಚಿವ ಕಾಕನಿ ಗೋವರ್ಧನ ರೆಡ್ಡಿ ಹಾಗೂ ಎಂಎಲ್ಎ ಶ್ರೀಕಾಂತ್ ರೆಡ್ಡಿ ಆಪ್ತರನ್ನು ಸಿಸಿಬಿ ವಶಕ್ಕೆ ಪಡೆದಿದೆ. ನೋ ವೆ ಚಾನ್ಸೇ ಇಲ್ಲ… ಪ್ಲೇ ಆಫ್​ನಲ್ಲಿ ಆರ್​ಸಿಬಿ ಸೋಲಿಸಿದ ತಂಡ ಚಾಂಪಿಯನ್​ ಆಗೇ ಇಲ್ಲ! ಮೇ 19 ರಂದು ಎಲೆಕ್ಟ್ರಾನಿಕ್ ಸಿಟಿ ಹೊರವಲಯದ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆಯಾಗಿತ್ತು. ಈ ಪಾರ್ಟಿಗೆ ಸಿಸಿಬಿ ತಂಡ ದಾಳಿ ನಡೆಸಿದ್ದು ತೆಲಗು ನಟಿ ಹೇಮಾ, ಆಶಿ‌ ರಾಯ್ … Continue reading ಬೆಂಗಳೂರಿನಲ್ಲಿ ರೇವ್ ಪಾರ್ಟಿ ಕೇಸ್.. ಆಂಧ್ರ ಸಚಿವ ಹಾಗೂ MLA ಆಪ್ತ ಸಿಸಿಬಿ ವಶಕ್ಕೆ!