ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು RCB ಹಾಗೂ CSK ಹೈವೋಲ್ಟೋಜ್ ಪಂದ್ಯ ನಡೆಯುತ್ತಿದ್ದು, ಮೊದಲು ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬೌಲಿಂಗ್ ಮಾಡಿ RCB ಯನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.
ಪಾಕ್ ಆಕ್ರಮಿತ ಕಾಶ್ಮೀರ ಉಳಿಸುವುದು ಪಾಕಿಸ್ತಾನಕ್ಕೆ ಕಷ್ಟಕರ – ಯೋಗಿ ಆದಿತ್ಯನಾಥ್
ಅದರಂತೆ ಬ್ಯಾಟಿಂಗ್ ಆರಂಭಿಸಿದ ಬೆಂಗಳೂರು ತಂಡದ ಕೊಹ್ಲಿ ಹಾಗೂ ಫಾಫ್ ನೆರವಿನಿಂದ ಉತ್ತಮ ಆರಂಭ ಪಡೆಯಿತು. ಇವರ ವಿಕೆಟ್ ಬಳಿಕ ಪಟಿದಾರ್, ಗ್ರೀನ್ ತಂಡಕ್ಕೆ ಆಸರೆಯಾದರು. ಮ್ಯಾಕ್ಸ್ ವೆಲ್, ಹಾಗೂ ಡಿಕೆ 219 ಗುರಿ ತಲುಪಲು ಸಹಾಯ ಮಾಡಿದರು.
ಬೆಂಗಳೂರಿನಲ್ಲಿ ಆರ್ಸಿಬಿ ಹಾಗೂ ಸಿಎಸ್ಕೆ ನಡುವೆ ಹೈವೋಲ್ಟೇಜ್ ಕದನ ನಡೆಯುತ್ತಿದೆ. ಈ ಪಂದ್ಯದಲ್ಲಿ ಚೆನ್ನೈ ಗೆದ್ದರೆ ನೇರವಾಗಿ ಪ್ಲೇ ಆಫ್ಗೆ ಲಗ್ಗೆ ಇಡಲಿದೆ. ಮತ್ತೊಂದೆಡೆ, ಆರ್ಸಿಬಿಗೆ ಕೇವಲ ಪಂದ್ಯವನ್ನು ಗೆಲ್ಲುವುದು ಮುಖ್ಯವಲ್ಲ. ಆದಾಗ್ಯೂ, ಆರ್ಸಿಬಿ ಪ್ಲೇ ಆಫ್ಗೆ ಪ್ರವೇಶಿಸಬೇಕಾದರೆ ಅತ್ಯುತ್ತಮ ನೆಟ್ ರನ್ರೇಟ್ನಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿದೆ.