ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿದೆ.
ಸಕ್ಕರೆ ನಾಡು ಮಂಡ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ… ಸರ್ಕಾರದ ವಿರುದ್ಧ ಕೆಂಡಕಾರಿದ ಸುಮಲತಾ!
ಟಾಸ್ ಗೆದ್ದ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆರ್ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ
ಬೆಂಗಳೂರಿನಲ್ಲಿ ಆರ್ಸಿಬಿ ಹಾಗೂ ಸಿಎಸ್ಕೆ ನಡುವೆ ಹೈವೋಲ್ಟೇಜ್ ಕದನ ನಡೆಯುತ್ತಿದೆ. ಈ ಪಂದ್ಯದಲ್ಲಿ ಚೆನ್ನೈ ಗೆದ್ದರೆ ನೇರವಾಗಿ ಪ್ಲೇ ಆಫ್ಗೆ ಲಗ್ಗೆ ಇಡಲಿದೆ. ಮತ್ತೊಂದೆಡೆ, ಆರ್ಸಿಬಿಗೆ ಕೇವಲ ಪಂದ್ಯವನ್ನು ಗೆಲ್ಲುವುದು ಮುಖ್ಯವಲ್ಲ. ಆದಾಗ್ಯೂ, ಆರ್ಸಿಬಿ ಪ್ಲೇ ಆಫ್ಗೆ ಪ್ರವೇಶಿಸಬೇಕಾದರೆ ಅತ್ಯುತ್ತಮ ನೆಟ್ ರನ್ರೇಟ್ನಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿದೆ.
ಇಂದು ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇನ್ನೂ ಟ್ರೋಫಿಗಾಗಿ ಹಾತೊರೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಈ ವರ್ಚುವಲ್ ನಾಕೌಟ್ ಪಂದ್ಯ ಆರ್ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಎರಡೂ ತಂಡಗಳ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಪಂದ್ಯದಲ್ಲಿ ಚೆನ್ನೈ ಗೆದ್ದರೆ ನೇರವಾಗಿ ಪ್ಲೇ ಆಫ್ಗೆ ಲಗ್ಗೆ ಇಡಲಿದೆ. ಮತ್ತೊಂದೆಡೆ, ಆರ್ಸಿಬಿಗೆ ಕೇವಲ ಪಂದ್ಯವನ್ನು ಗೆಲ್ಲುವುದು ಮುಖ್ಯವಲ್ಲ. ಆದಾಗ್ಯೂ, ಆರ್ಸಿಬಿ ಪ್ಲೇ ಆಫ್ಗೆ ಪ್ರವೇಶಿಸಬೇಕಾದರೆ ಅತ್ಯುತ್ತಮ ನೆಟ್ ರನ್ರೇಟ್ನಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿದೆ.