RCB V/S CSK ಹೈವೋಲ್ಟೋಜ್ ಮ್ಯಾಚ್.. ಟಾಸ್ ಗೆದ್ದ ಚೆನ್ನೈ ಬೌಲಿಂಗ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ… ಸರ್ಕಾರದ ವಿರುದ್ಧ ಕೆಂಡಕಾರಿದ ಸುಮಲತಾ! ಟಾಸ್ ಗೆದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆರ್​ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ ಬೆಂಗಳೂರಿನಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ಹೈವೋಲ್ಟೇಜ್ ಕದನ ನಡೆಯುತ್ತಿದೆ. ಈ … Continue reading RCB V/S CSK ಹೈವೋಲ್ಟೋಜ್ ಮ್ಯಾಚ್.. ಟಾಸ್ ಗೆದ್ದ ಚೆನ್ನೈ ಬೌಲಿಂಗ್!