ಕಲಬುರಗಿ: ಆರೋಪಿ RD ಪಾಟೀಲ್ ತಪ್ಪಿಸಿಕೊಂಡು ಹೋಗಲು ಕಾಂಗ್ರೆಸ್ ಸರ್ಕಾರದ ಮಂತ್ರಿಗಳು & ಶಾಸಕರ ಸಹಕಾರವಿದೆ ಅಂತ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ವಿಜಯೇಂದ್ರ ಈ ಹಿಂದೆ ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಗೂಬೆ ಕೂರಿಸಿತ್ತು.
ಇದೀಗ KEA ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಬಗ್ಗೆ ಖಚಿತ ಮಾಹಿತಿ ಇದ್ರೂ ಯಾಕೆ ಬಂಧನ ಮಾಡ್ತಿಲ್ಲ..ಎಲ್ಲಾ ಬೆಳವಣಿಗೆ ನೋಡಿದರೆ RD ಪಾಟೀಲ್ ಗೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡ್ತಿದೆ ಅಂತ ಹೇಳಿದ್ರು..