ಭಯೋತ್ಪಾದನೆ ನಿಲ್ಲಿಸಿದ್ರೆ ಪಾಕ್ ಜೊತೆ ಮಾತುಕತೆಗೆ ಸಿದ್ಧ: ರಾಜನಾಥ್‌ ಸಿಂಗ್‌!

ನವದೆಹಲಿ:- ಭಯೋತ್ಪಾದನೆ ನಿಲ್ಲಿಸಿದ್ರೆ ಪಾಕ್ ಜೊತೆ ಮಾತುಕತೆಗೆ ಸಿದ್ಧ ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಾಯೋಜಕತ್ವ ನಿಲ್ಲಿಸಿದ್ರೆ ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸಲು ಭಾರತ ಸಿದ್ಧವಿದೆ ಎಂದರು. ಉದ್ಯಮಿ ಕೈ ಹಿಡಿಯುತ್ತಾರಾ ಮೋಹಕತಾರೆ ರಮ್ಯಾ!? ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಹಿನ್ನೆಲೆ ಇಲ್ಲಿನ ರಾಂಬನ್‌ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ ರಾಂಬನ್‌ ಜಿಲ್ಲೆಯ ಬನಿಹಾಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೊಹಮ್ಮದ್‌ ಸಲೀಂ ಭಟ್‌ ಪರ … Continue reading ಭಯೋತ್ಪಾದನೆ ನಿಲ್ಲಿಸಿದ್ರೆ ಪಾಕ್ ಜೊತೆ ಮಾತುಕತೆಗೆ ಸಿದ್ಧ: ರಾಜನಾಥ್‌ ಸಿಂಗ್‌!