ಬೇರೊಬ್ಬಳ ಜೊತೆ ಸಂಬಂಧ: ಪತ್ನಿಯನ್ನು ನೀರಲ್ಲಿ ಮುಳುಗಿಸಿ ಕೊಂದ ಗಂಡ!

ದಾವಣಗೆರೆ:- ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿಯಲ್ಲಿ ಅನೈತಿಕ ಸಂಬಂಧಕ್ಕಾಗಿ ಎರಡನೇ ಪತ್ನಿಯನ್ನು ನೀರಲ್ಲಿ ಮುಳುಗಿಸಿ ಪತಿ ಕೊಲೆ ಮಾಡಿರುವ ಘಟನೆ ಜರುಗಿದೆ. HDK ವಿರುದ್ಧ ಅವಹೇಳನಕಾರಿ ಪದ ಹೇಳಿಕೆ: ಜೆಡಿಎಸ್ ಕಾರ್ಯಕರ್ತರಿಂದ ಪ್ರೊಟೆಸ್ಟ್! 39 ವರ್ಷದ ಗೌರಮ್ಮ ಮೃತ ದುರ್ದೈವಿ ಎನ್ನಲಾಗಿದೆ. ಚಿದಾನಂದ ಆಚಾರ್ಯ ಕೊಲೆ ಮಾಡಿದ ಆರೋಪಿ. ಕಳೆದ ಕೆಲ ದಿನಗಳ ಹಿಂದೆ ಪಾಂಡೋಮಟ್ಟಿಯ ಹಳ್ಳದಲ್ಲಿ ಅರೆಬೆತ್ತಲೆಯಾಗಿ ಬಿದ್ದ ಓರ್ವ ಮಹಿಳೆಯ ಶವ ಪತ್ತೆಯಾಗಿತ್ತು. ಶವವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರ ತಿಳಿಯುತ್ತಿದ್ದಂತೆ ಚನ್ನಗಿರಿ … Continue reading ಬೇರೊಬ್ಬಳ ಜೊತೆ ಸಂಬಂಧ: ಪತ್ನಿಯನ್ನು ನೀರಲ್ಲಿ ಮುಳುಗಿಸಿ ಕೊಂದ ಗಂಡ!