ವಿಪಕ್ಷ ನಾಯಕ ಅಶೋಕ್ ಗೆ ಬಿಗ್ ಶಾಕ್: ನೂರಾರು ಕೋಟಿ ಬೆಲೆಬಾಳುವ ಜಮೀನಿನ ಹಗರಣದ ದಾಖಲೆ ಬಿಡುಗಡೆ!

ಬೆಂಗಳೂರು:– ಮುಡಾ ಬೆನ್ನಲ್ಲೇ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ ಹಗರಣದ ದಾಖಲೆಯನ್ನು ಕಾಂಗ್ರೆಸ್​​ ಸಚಿವರು ಬಿಡುಗಡೆ ಮಾಡಿದ್ದಾರೆ. ಚಿನ್ನದ ಹುಡುಗ ನೀರಜ್ ಚೋಪ್ರಾ ತಾಯಿಗೆ ಪತ್ರ ಬರೆದ PM ಮೋದಿ: ಹೇಳಿದ್ದೇನು ಗೊತ್ತಾ!? ಈ ಬಗ್ಗೆ ಮಾತನಾಡಿದ ಜಿ ಪರಮೇಶ್ವರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಾಲದಲ್ಲಿ ಏನಾಗಿತ್ತು ಎಂಬುದನ್ನು ನಿಮ್ಮ ಮುಂದೆ ತರುತ್ತಿದ್ದೇವೆ. ಲೊಟ್ಟೆಗೊಲ್ಲಹಳ್ಳಿ ನೂರಾರು ಕೋಟಿ ರೂ. ಬೆಲೆ ಬಾಳುವ ಜಮೀನಿನ ಹಗರಣ … Continue reading ವಿಪಕ್ಷ ನಾಯಕ ಅಶೋಕ್ ಗೆ ಬಿಗ್ ಶಾಕ್: ನೂರಾರು ಕೋಟಿ ಬೆಲೆಬಾಳುವ ಜಮೀನಿನ ಹಗರಣದ ದಾಖಲೆ ಬಿಡುಗಡೆ!